ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…