ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…