ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರದ 95 ಮಂದಿ ಪ್ರವಾಸಿಗರು ಸುರಕ್ಷಿತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.

ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ ಮಾರ್ಗ ಬದಲಿಸಿದ ಬೆಂಗಳೂರಿನ 15 ಜನ ಸೇರಿದಂತೆ 110 ಮಂದಿಯ ಪ್ರವಾಸಿಗರು, ಕಟ್ರಾ ವೈಷ್ಣವಿ ದೇವಿ ದರ್ಶನ ಮುಗಿಸಿ, ಕುನುಮೊನಾಲಿಗೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

Ideal Online Slot Machine Online Casinos: A Comprehensive Guide

Welcome to our thorough overview on the very best online slots online casinos. If you're…

1 hour ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

3 hours ago

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

11 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

13 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

13 hours ago