ಬೇಕಂತಲೇ ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಗುಜರಿ ಅಂಗಡಿಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ನಗರದ ಡಿಕ್ರಾಸ್ ರಸ್ತೆಯ ವಿ-ಕೇರ್ ಆಸ್ಪತ್ರೆ ಮುಭಾಗ ನಡೆದಿದೆ.
ನಗರದ ಚಿಕ್ಕಪೇಟೆ ನಿವಾಸಿ ಸುಬಾನ್ ಎಂಬ ವ್ಯಕ್ತಿಯ ಗುಜರಿ ಅಂಗಡಿ ಇದಾಗಿದ್ದು, ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡ ವಿಕೇರ್ ಆಸ್ಪತ್ರೆ ಸಿಬ್ಬಂದಿ ಕೂಡಲೇ ಅಂಗಡಿ ಮಾಲೀಕನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಮಾಲೀಕ ಬರುವಷ್ಟರಲ್ಲಿ ಕೆಲ ವಸ್ತುಗಳು ಬೆಂಕಿಗಾಹುತಿಯಾಗಿದ್ದವು.
ಇಂದು ಬೆಳಗ್ಗೆ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯವುದೇ ಪ್ರಾಣಾಪಾಯ ಸಂಭವಿಸಿಲ್ಲ.ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…