ಇಂದು ಮುಂಜಾನೆ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.
ರೈತ ರಾಮಾಂಜಿನಪ್ಪನವರಿಗೆ ಸೇರಿದ ರಾಗಿ ಹುಲ್ಲಿನ ಬಣವೆಗೆ ಬೇಕಂತಲೇ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಹುಲ್ಲು ಸಂಪೂರ್ಣ ಸುಟ್ಟು ಬೂದಿಯಾಗಿದೆ.
ಕುರಿತ ಮಾತನಾಡಿದ ರೈತ ರಾಮಾಂಜಿನಪ್ಪ,ತಡರಾತ್ರಿ ಸುಮಾರು ಎರಡು ಗಂಟೆಯಲ್ಲಿ ರಾಗಿ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬಗ್ಗೆ ಮಾಹಿತಿ ಬಂತು. ಸುತ್ತಲಿನ ಜನರು ಸೇರಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದೆವು. ಆದರೆ, ಈ ವೇಳೆಗಾಗಲೇ ಸುಮಾರು 40 ಸಾವಿರ ರೂ. ಬೆಲೆ ಬಾಳುವ ಹುಲ್ಲು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಮ್ಮ ಅಳಲು ತೋಡಿಕೊಂಡರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…