ರಾತ್ರೋರಾತ್ರಿ ಕಿಡಿಗೇಡಿಗಳು ಗುಲಾಬಿ ತೋಟಕ್ಕೆ ಬೆಂಕಿ ಇಟ್ಟಿರುವ ಪರಿಣಾಮ ಇಡೀ ತೋಟ ಸುಟ್ಟು ಭಸ್ಮವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
ಬೂದಿಗೆರೆ ಗ್ರಾಮದ ಚಂದ್ರ ಮೋಹನ್ ಒಂದು ಎಕರೆಯಲ್ಲಿ ಸಾಲಸೋಲ ಮಾಡಿ ಗುಲಾಬಿ ತೋಟ ಮಾಡಿದ್ದರು. ಇನ್ನೇನು ಫಸಲು ಕೈ ಬರುವ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬೆಂಕಿಗೆ ತೋಟದಲ್ಲಿ ಗುಲಾಬಿ ಗಿಡಗಳು ಸಂಪೂರ್ಣವಾಗಿ ನಾಶ ಆಗಿವೆ. ಜೊತೆಗೆ ಗುಲಾಬಿ ತೋಟಕ್ಕೆ ಅಳವಡಿಸಿದ್ದ ಸುಮಾರು ಒಂದು ಲಕ್ಷ ಮೌಲ್ಯದ ಡ್ರಿಪ್ ಪೈಪ್ ಗಳು ಕೂಡ ನಾಶ ಆಗಿವೆ.
ಬೆಂಕಿ ಅವಘಡದಿಂದ ಅಂದಾಜು 2 ಲಕ್ಷ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…