ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…