ದೊಡ್ಡಬಳ್ಳಾಪುರ: ಎರಡು ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿಗಳವರೆಗೆ ಮನವಿ ನೀಡಿದರು, ಹತ್ತಾರು ಬಾರಿ ಕಚೇರಿಗೆ ಅಲೆದಾಡಿದರು ಸಹ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಬೆಂಗಳೂರಿನಿಂದ ತಾಲ್ಲೂಕಿಗೆ ಸ್ಥಳಾಂತರ ಆಗದೇ ಇರುವುದು, ಶಾಲಾ ಆವರಣದ ಸಮೀಪವೇ ತಂಬಾಕು ಮಾರಾಟ ನಡೆಯುತ್ತಿದ್ದರು ನಿಯಂತ್ರಿಸದೇ ಇರುವುದು, ನಗರಸಭೆ ವತಿಯಿಂದ ಘನತ್ಯಾಜ್ಯ, ದ್ರವತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡದೇ ಇರುವುದು, ನ್ಯಾಯಬೆಲೆ ಅಂಗಡಿಗಳನ್ನು ತಿಂಗಳು ಪೂರ ತೆರೆಯದೆ ಇರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ ಆಡಳಿತ ಕುಂಬಕರ್ಣ ನಿದ್ರೆಯಲ್ಲಿ ಇದೆ ಎಂದು ಆರೋಪಿಸಿ ನಮ್ಮ ಮನವಿಗಳಿಗೆ ಹೊಸ ವರ್ಷದಲ್ಲಾದರು ಜಿಲ್ಲಾ ಆಡಳಿತ ನಿದ್ರೆಯಿಂದ ಎಚ್ಚರಗೊಂಡು ಪರಿಹಾರ ಸೂಚುಸುವಂತೆ ಎಚ್ಚರಿಸಲು ಹಾಗೂ ಶುಭಾಶಯ ಕೋರಿ ಯುವ ಸಂಚಲನ ತಂಡದ ಸದಸ್ಯರು ಕುಂಬಕರ್ಣ ವೇಷದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…