ದೊಡ್ಡಬಳ್ಳಾಪುರ: ಎರಡು ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿಗಳವರೆಗೆ ಮನವಿ ನೀಡಿದರು, ಹತ್ತಾರು ಬಾರಿ ಕಚೇರಿಗೆ ಅಲೆದಾಡಿದರು ಸಹ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಬೆಂಗಳೂರಿನಿಂದ ತಾಲ್ಲೂಕಿಗೆ ಸ್ಥಳಾಂತರ ಆಗದೇ ಇರುವುದು, ಶಾಲಾ ಆವರಣದ ಸಮೀಪವೇ ತಂಬಾಕು ಮಾರಾಟ ನಡೆಯುತ್ತಿದ್ದರು ನಿಯಂತ್ರಿಸದೇ ಇರುವುದು, ನಗರಸಭೆ ವತಿಯಿಂದ ಘನತ್ಯಾಜ್ಯ, ದ್ರವತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡದೇ ಇರುವುದು, ನ್ಯಾಯಬೆಲೆ ಅಂಗಡಿಗಳನ್ನು ತಿಂಗಳು ಪೂರ ತೆರೆಯದೆ ಇರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ ಆಡಳಿತ ಕುಂಬಕರ್ಣ ನಿದ್ರೆಯಲ್ಲಿ ಇದೆ ಎಂದು ಆರೋಪಿಸಿ ನಮ್ಮ ಮನವಿಗಳಿಗೆ ಹೊಸ ವರ್ಷದಲ್ಲಾದರು ಜಿಲ್ಲಾ ಆಡಳಿತ ನಿದ್ರೆಯಿಂದ ಎಚ್ಚರಗೊಂಡು ಪರಿಹಾರ ಸೂಚುಸುವಂತೆ ಎಚ್ಚರಿಸಲು ಹಾಗೂ ಶುಭಾಶಯ ಕೋರಿ ಯುವ ಸಂಚಲನ ತಂಡದ ಸದಸ್ಯರು ಕುಂಬಕರ್ಣ ವೇಷದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…