ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.
ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…