ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…