ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…