ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…