ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…