ಕುಡಿಯುವ ನೀರಿಗಾಗಿ ಹೋರಾಟ: ಸ್ಥಳಕ್ಕೆ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ: ಸಚಿವರ ಕಾಲಿಗೆ ಬಿದ್ದು ಕುಡಿಯುವ ನೀರು ಒದಗಿಸುವಂತೆ ಮನವಿ:

ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.

ಇಂದು ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸ್ಥಳಕ್ಕೆ ಭೇಟಿ‌ ನೀಡಿ ಪ್ರತಿಭಟನಾ ನಿರತರ ಅಹವಾಲನ್ನು ಸ್ವೀಕರಿಸಿ ನಾಳೆಯಿಂದ ಕುಡಿಯುವ ನೀರನ್ನು ಒದಗಿಸುವುದಾಗಿ ಭರವಸೆ ನೀಡಿದರು.

ನಂತರ ಕೂಡಲೇ ಮಾಜಿ ಶಾಸಕ, ಹಾಲಿ‌ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.

ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago