ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…