ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕದ ಬಳಿ ಹಸುಗಳನ್ನ ಕಟ್ಟಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕುಡಿಯುವ ನೀರಿನ ಘಟಕದ ಬಳಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ. ಆದರೆ, ಇಲ್ಲಿನ ಗ್ರಾಮಸ್ಥರೊಬ್ಬರು ಘಟಕಕ್ಕೆ ಅಂಟಿಕೊಂಡಂತೆ ಹಸುಗಳನ್ನು ಕಟ್ಟಿ ಎಲ್ಲರಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ..
ಇಲ್ಲಿ ಹಸುಗಳನ್ನು ಕಟ್ಟಬೇಡಿ, ಸ್ವಚ್ಛತೆಯನ್ನು ಕಾಪಾಡಿ, ಹಸುಗಳನ್ನು ಇಲ್ಲಿ ಕಟ್ಟಿದರೆ ನೀರು ಹಿಡಿದುಕೊಳ್ಳಲು ಆಗುವುದಿಲ್ಲ. ಬೇರೆ ಕಡೆ ಹಸುಗಳನ್ನು ಕಟ್ಟಿ ಎಂದು ಹಲವು ಬಾರಿ ಹೇಳಿದರೂ ಯಾವ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ…
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…