ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕದ ಬಳಿ ಹಸುಗಳನ್ನ ಕಟ್ಟಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕುಡಿಯುವ ನೀರಿನ ಘಟಕದ ಬಳಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ. ಆದರೆ, ಇಲ್ಲಿನ ಗ್ರಾಮಸ್ಥರೊಬ್ಬರು ಘಟಕಕ್ಕೆ ಅಂಟಿಕೊಂಡಂತೆ ಹಸುಗಳನ್ನು ಕಟ್ಟಿ ಎಲ್ಲರಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ..
ಇಲ್ಲಿ ಹಸುಗಳನ್ನು ಕಟ್ಟಬೇಡಿ, ಸ್ವಚ್ಛತೆಯನ್ನು ಕಾಪಾಡಿ, ಹಸುಗಳನ್ನು ಇಲ್ಲಿ ಕಟ್ಟಿದರೆ ನೀರು ಹಿಡಿದುಕೊಳ್ಳಲು ಆಗುವುದಿಲ್ಲ. ಬೇರೆ ಕಡೆ ಹಸುಗಳನ್ನು ಕಟ್ಟಿ ಎಂದು ಹಲವು ಬಾರಿ ಹೇಳಿದರೂ ಯಾವ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…