ಕುರಿ ವಿತರಣೆ ಯೋಜನೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ದುರ್ಬಳಕೆ ಪ್ರಕರಣದಲ್ಲಿ (ಆರ್ಸಿಒ) ಭ್ರಷ್ಟಾಚಾರ ನಿಗ್ರಹ ದಳವು(ಎಸಿಬಿ) ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಿದೆ.
ಡಾ.ಡಿ.ರವಿ, ಡಾ.ಎಂ.ಆದಿತ್ಯ ಕೇಶವ ಸಾಯಿ, ಪಸುಲ ರಘುಪತಿ ರೆಡ್ಡಿ ಮತ್ತು ಸಂಗು ಗಣೇಶ್ ಅವರು ಖಾಸಗಿ ವ್ಯಕ್ತಿಗಳೊಂದಿಗೆ ಸೇರಿಕೊಂಡು ನಕಲಿ ಬೇನಾಮಿ ಖಾತೆಗಳನ್ನು ಸೃಷ್ಟಿಸಿ ಸರ್ಕಾರದ 2.10 ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದಲ್ಲಿ ಬಂಧಿತರಾಗಿದ್ದಾರೆ.
ಅಧಿಕಾರಿಗಳಿಂದ ಅಧಿಕೃತ ಕರ್ತವ್ಯಗಳ ಅಸಮರ್ಪಕ, ಅಪ್ರಾಮಾಣಿಕ, ಆಪಾದಿತ ದುಷ್ಕೃತ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿದೆ.
ಬಂಧಿತ ಅಧಿಕಾರಿಗಳನ್ನು ನಾಂಪಲ್ಲಿ ಎಸಿಬಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…