ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಪ್ರಯಾಣಿಕನಿಂದ ₹ 3.44 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಆರೋಪಿಯೂ ಕುರುಡನಾಗಿದ್ದು (ಕಣ್ಣು ಇಲ್ಲದವ) ಕಳೆದ ಮಂಗಳವಾರ (ಮಾರ್ಚ್ 4) ದಂದು 3 ಕೆ.ಜಿ 995 ಗ್ರಾಂ ಚಿನ್ನದ ಆಭರಣವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ.
ಕುರುಡನಾಗಿರುವುದನ್ನೇ ಅನುಕೂಲ ಮಾಡಿಕೊಂಡಿದ್ದ ಆರೋಪಿಯೂ, ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸುವ ಸಂಚು ರೂಪಿಸಿದ್ದು, ಆತನು ಧರಿಸಿದ್ದ ಅಂಗಿಯ ಒಳಗೆ ಮುಚ್ಚಿಟ್ಟು ಕೊಂಡು ಚಿನ್ನವನ್ನು ಕಳ್ಳ ಸಾಗಣೆಗೆ ಯತ್ನಿಸಿದ್ದ.
ಇತನ ವರ್ತನೆ ಮೇಲೆ ಅನುಮಾನ ಬಂದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…