ತಾಲೂಕಿನ ಕಸಬಾ ಹೋಬಳಿ ಕೋಳೂರಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗು ಮೃತಪಟ್ಟಿರುವ ಧಾರುಣ ಘಟನೆ ಭಾನುವಾರ ನಡೆದಿದೆ.
ಕೋಳೂರು ನಿವಾಸಿಗಳಾದ ರೂಪ(35), ಹೇಮಂತ್(9) ಮೃತರು. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಅವಘಡ ಸಂಭವಿಸಿದೆ.
9ವರ್ಷದ ಹೇಮಂತ್ ಕೃಷಿ ಹೊಂಡದ ಬದುವಿನ ಮೇಲೆ ಆಟವಾಡುವಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ. ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಮೃತದೇಹಗಳನ್ನು ಹೊರತೆಗೆದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…