ಕೃಷಿ ಹೊಂಡಕ್ಕೆ ಬಿದ್ದು ಸುಮಾರು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ನಡೆದಿದೆ….
ಆಂಧ್ರಮೂಲದ ನಾಗಚೈತನ್ಯ(8), ಮೃತಪಟ್ಟ ಬಾಲಕ.
ಕಳೆದ ಮೂರ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದಿಂದ ಗಾರೆ ಕೆಲಸ ಮಾಡಲು ಮಕ್ಕಳ ಸಮೇತ ಕೊನಘಟ್ಟಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ…
ಅಣ್ಣ-ತಂಗಿ ಜೊತೆಯಲ್ಲಿ ಕೃಷಿ ಹೊಂಡದ ಕಡೆ ಹೋಗಿದ್ದಾರೆ… ಆಯಾತಪ್ಪಿ ಅಣ್ಣ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ. ಇದನ್ನು ಕಂಡ ತಂಗಿ ಕೂಡಲೇ ತನ್ನ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಬಂದು ನೋಡಿದಾಗ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…