ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸೋತೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋತೆನಹಳ್ಳಿ ಗ್ರಾಮದ ಕೃಷ್ಣಮೂರ್ತಿ ಜಮೀನಿನಲ್ಲಿ ಕೃಷಿ ಹೊಂಡದಲ್ಲಿ ಬಿಂದಿಯಲ್ಲಿ ನೀರು ತುಂಬಲು ಹೋಗಿ ಕೇಶವ (45) ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
ಮೃತರಿಗೆ ಪತ್ನಿ ಸೇರಿ ಒಂದು ಗಂಡು ಒಂದು ಹೆಣ್ಣು ಆಗಲಿದ್ದು, ಕೆಜಿಎಫ್ ಮೂಲದವರು ಎಂದು ತಿಳಿದು ಬಂದಿದೆ. ಕೆಲಸಕ್ಕಾಗಿ ಬಂದಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಸಮಯದಲ್ಲಿ ನೀರಿಗಾಗಿ ಇಳಿದು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮೃತ ದೇಹವನ್ನು ದಡಕ್ಕೆ ಸೇರಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…