ಕೃಷಿ ಹೊಂಡಕ್ಕೆ ಬಿದ್ದು ಶಾಲಾ ಬಾಲಕ ಸಾವು

ತೂಬಗೆರೆ ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಎಂಬ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ‌.

ಘಟನೆ ತೂಬಗೆರೆ ಗ್ರಾಮದ ನಾರಸಿಂಹನಹಳ್ಳಿ ಬಳಿಯ ತೋಟವೊಂದರ ಕೃಷಿ ಹೊಂಡದಲ್ಲಿ ನಡೆದಿದೆ.

ಇಂದು ಶನಿವಾರ ಹಿನ್ನೆಲೆ ಮಧ್ಯಾಹ್ನಕ್ಕೆ ಶಾಲೆ ಮುಗಿಸಿಕೊಂಡು ಮನೆಯಲ್ಲಿ ಶಾಲಾ ಬ್ಯಾಗ್ ಇಟ್ಟು ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಮೂರು ಜನ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾರೆ. ಮೂರು ಮಂದಿಯಲ್ಲಿ ಒಬ್ಬ ಬಾಲಕ ನೇರವಾಗಿ ನೀರಿಗೆ ಇಳಿದಿದ್ದಾನೆ. ಈಜು ಬಾರದ ಹಿನ್ನೆಲೆ‌ ನೀರಲ್ಲಿ ಮುಳುಗಿ ನಾಗೇಶ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

25 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

4 hours ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

8 hours ago

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

19 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 day ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 day ago