ತೂಬಗೆರೆ ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಎಂಬ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಘಟನೆ ತೂಬಗೆರೆ ಗ್ರಾಮದ ನಾರಸಿಂಹನಹಳ್ಳಿ ಬಳಿಯ ತೋಟವೊಂದರ ಕೃಷಿ ಹೊಂಡದಲ್ಲಿ ನಡೆದಿದೆ.
ಇಂದು ಶನಿವಾರ ಹಿನ್ನೆಲೆ ಮಧ್ಯಾಹ್ನಕ್ಕೆ ಶಾಲೆ ಮುಗಿಸಿಕೊಂಡು ಮನೆಯಲ್ಲಿ ಶಾಲಾ ಬ್ಯಾಗ್ ಇಟ್ಟು ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಮೂರು ಜನ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾರೆ. ಮೂರು ಮಂದಿಯಲ್ಲಿ ಒಬ್ಬ ಬಾಲಕ ನೇರವಾಗಿ ನೀರಿಗೆ ಇಳಿದಿದ್ದಾನೆ. ಈಜು ಬಾರದ ಹಿನ್ನೆಲೆ ನೀರಲ್ಲಿ ಮುಳುಗಿ ನಾಗೇಶ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…