ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ…
ಮೃತ ವ್ಯಕ್ತಿಯನ್ನು ಮಾಗಡಿ ರಸ್ತೆಯ ದಾಸರಹಳ್ಳಿ ನಿವಾಸಿ ಶಿವಕುಮಾರ್(34), ಗುರುತಿಸಲಾಗಿದೆ..
ನಿನ್ನೆ ಸೋಲಾರ್ ಅಳವಡಿಸಲು ಜನರೇಟರ್ ತರಸಿದ್ದೇವು. ಕೆಲಸ ಮುಗಿದ ನಂತರ ಇಂದು ಜನರೇಟರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಟಾಟಾ ಏಸ್ ವಾಹನವನ್ನು ಕರೆಸಿದ್ದೇವು. ಡ್ರೈವರ್ ಜೊತೆ ಡ್ರೈವರ್ ಅಕ್ಕನ ಮಗ ಹಾಗೂ ಅಕ್ಕನ ಮಗನ ಸ್ನೇಹಿತ ಸೇರಿ ಇಬ್ಬರು ಹುಡುಗರು ಬಂದಿದ್ದರು.
ನಾವು ನಮ್ಮ ಪಾಡಿಗೆ ಟಾಟಾ ಏಸ್ ಗೆ ಜನರೇಟರ್ ಇಡುವಷ್ಟರಲ್ಲಿ ಡ್ರೈವರ್ ಅಕ್ಕನ ಮಗನ ಸ್ನೇಹಿತ ಶಿವಕುಮಾರ್ ಕೃಷಿ ಹೊಂಡ ನೋಡಿಕೊಂಡು ಬರುತ್ತೇನೆ ಎಂದು ಹೇಳುತ್ತಾನೆ. ಆಗ ನಾವು ಬೇಡ ಎಂದು ಹೇಳಿ ನಮ್ಮ ಕೆಲಸ ಮುಂದುವರಿಸಿದೆವು. ನಮ್ಮನ್ನು ಯಾಮಾರಿಸಿ ಕೃಷಿ ಹೊಂಡ ಬಳಿ ಹೋಗಿ ಲಾಕ್ ತೆಗೆದು ಈಜಾಡಲು ಧುಮಕ್ಕುತ್ತಾನೆ. ಹೋಗಿ ನೋಡುವಷ್ಟರಲ್ಲಿ ಆತನ ಜೀವ ಹೋಗಿತ್ತು ಎಂದು ಕೃಷಿ ಹೊಂಡ ಮಾಲೀಕ ಶಿವಕುಮಾರ್ ತಿಳಿಸಿದ್ದಾರೆ..
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…
ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…
ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…