ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ…
ಮೃತ ವ್ಯಕ್ತಿಯನ್ನು ಮಾಗಡಿ ರಸ್ತೆಯ ದಾಸರಹಳ್ಳಿ ನಿವಾಸಿ ಶಿವಕುಮಾರ್(34), ಗುರುತಿಸಲಾಗಿದೆ..
ನಿನ್ನೆ ಸೋಲಾರ್ ಅಳವಡಿಸಲು ಜನರೇಟರ್ ತರಸಿದ್ದೇವು. ಕೆಲಸ ಮುಗಿದ ನಂತರ ಇಂದು ಜನರೇಟರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಟಾಟಾ ಏಸ್ ವಾಹನವನ್ನು ಕರೆಸಿದ್ದೇವು. ಡ್ರೈವರ್ ಜೊತೆ ಡ್ರೈವರ್ ಅಕ್ಕನ ಮಗ ಹಾಗೂ ಅಕ್ಕನ ಮಗನ ಸ್ನೇಹಿತ ಸೇರಿ ಇಬ್ಬರು ಹುಡುಗರು ಬಂದಿದ್ದರು.
ನಾವು ನಮ್ಮ ಪಾಡಿಗೆ ಟಾಟಾ ಏಸ್ ಗೆ ಜನರೇಟರ್ ಇಡುವಷ್ಟರಲ್ಲಿ ಡ್ರೈವರ್ ಅಕ್ಕನ ಮಗನ ಸ್ನೇಹಿತ ಶಿವಕುಮಾರ್ ಕೃಷಿ ಹೊಂಡ ನೋಡಿಕೊಂಡು ಬರುತ್ತೇನೆ ಎಂದು ಹೇಳುತ್ತಾನೆ. ಆಗ ನಾವು ಬೇಡ ಎಂದು ಹೇಳಿ ನಮ್ಮ ಕೆಲಸ ಮುಂದುವರಿಸಿದೆವು. ನಮ್ಮನ್ನು ಯಾಮಾರಿಸಿ ಕೃಷಿ ಹೊಂಡ ಬಳಿ ಹೋಗಿ ಲಾಕ್ ತೆಗೆದು ಈಜಾಡಲು ಧುಮಕ್ಕುತ್ತಾನೆ. ಹೋಗಿ ನೋಡುವಷ್ಟರಲ್ಲಿ ಆತನ ಜೀವ ಹೋಗಿತ್ತು ಎಂದು ಕೃಷಿ ಹೊಂಡ ಮಾಲೀಕ ಶಿವಕುಮಾರ್ ತಿಳಿಸಿದ್ದಾರೆ..
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…