ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ…
ಮೃತ ವ್ಯಕ್ತಿಯನ್ನು ಮಾಗಡಿ ರಸ್ತೆಯ ದಾಸರಹಳ್ಳಿ ನಿವಾಸಿ ಶಿವಕುಮಾರ್(34), ಗುರುತಿಸಲಾಗಿದೆ..
ನಿನ್ನೆ ಸೋಲಾರ್ ಅಳವಡಿಸಲು ಜನರೇಟರ್ ತರಸಿದ್ದೇವು. ಕೆಲಸ ಮುಗಿದ ನಂತರ ಇಂದು ಜನರೇಟರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಟಾಟಾ ಏಸ್ ವಾಹನವನ್ನು ಕರೆಸಿದ್ದೇವು. ಡ್ರೈವರ್ ಜೊತೆ ಡ್ರೈವರ್ ಅಕ್ಕನ ಮಗ ಹಾಗೂ ಅಕ್ಕನ ಮಗನ ಸ್ನೇಹಿತ ಸೇರಿ ಇಬ್ಬರು ಹುಡುಗರು ಬಂದಿದ್ದರು.
ನಾವು ನಮ್ಮ ಪಾಡಿಗೆ ಟಾಟಾ ಏಸ್ ಗೆ ಜನರೇಟರ್ ಇಡುವಷ್ಟರಲ್ಲಿ ಡ್ರೈವರ್ ಅಕ್ಕನ ಮಗನ ಸ್ನೇಹಿತ ಶಿವಕುಮಾರ್ ಕೃಷಿ ಹೊಂಡ ನೋಡಿಕೊಂಡು ಬರುತ್ತೇನೆ ಎಂದು ಹೇಳುತ್ತಾನೆ. ಆಗ ನಾವು ಬೇಡ ಎಂದು ಹೇಳಿ ನಮ್ಮ ಕೆಲಸ ಮುಂದುವರಿಸಿದೆವು. ನಮ್ಮನ್ನು ಯಾಮಾರಿಸಿ ಕೃಷಿ ಹೊಂಡ ಬಳಿ ಹೋಗಿ ಲಾಕ್ ತೆಗೆದು ಈಜಾಡಲು ಧುಮಕ್ಕುತ್ತಾನೆ. ಹೋಗಿ ನೋಡುವಷ್ಟರಲ್ಲಿ ಆತನ ಜೀವ ಹೋಗಿತ್ತು ಎಂದು ಕೃಷಿ ಹೊಂಡ ಮಾಲೀಕ ಶಿವಕುಮಾರ್ ತಿಳಿಸಿದ್ದಾರೆ..
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…