ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನಡೆಸಿದ್ದಾರೆ.
ಏರ್ಪೋಟ್ ಟರ್ಮಿನಲ್ 2 ರಲ್ಲಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ ನಡೆದಿದೆ.
ಇದೀಗ ಸಾರ್ವಜನಿಕ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದ್ರು ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಸುಮ್ಮನೆ ನಿಂತಿದೆ ಅಂತ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ರು ಹೊರಗಡೆ ನಮಾಜ್ ಮಾಡಲಾಗಿದೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.
ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಮಾಡಿದ್ದ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.
ಇದೀಗ ನಮಾಜ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…