ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ (ACI) ನೀಡುವ ‘Best Airport on Arrivals’ (ಅತ್ಯುತ್ತಮ ಆಗಮಸ್ಥಾನ) ಪ್ರಶಸ್ತಿಗೆ ಸತತ ನಾಲ್ಕನೇ ವರ್ಷವೂ ಪಾತ್ರವಾಗಿದೆ.
ಈ ನಿರಂತರ ಸಾಧನೆ ಬೆಂಗಳೂರಿನ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಉನ್ನತ ಸೇವಾ ಮಾನದಂಡಗಳ ಪ್ರತಿಬಿಂಬವಾಗಿದೆ. ಈಗಾಗಲೇ ಭಾರತದಲ್ಲಿ ‘ಏರೋಸ್ಪೇಸ್ ಮತ್ತು ಡಿಫೆನ್ಸ್ ರಾಜಧಾನಿ’ ಎಂದು ಗುರುತಿಸಿಕೊಂಡಿರುವ ಕರ್ನಾಟಕ, ವಿಮಾನಯಾನ ಕ್ಷೇತ್ರದಲ್ಲಿಯೂ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ವೇಗವಾಗಿ ಬೆಳೆಯುತ್ತಿರುವ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ, ಬೆಂಗಳೂರಿನ ವಿಮಾನಯಾನ ಪರಿಸರ ವ್ಯವಸ್ಥೆಯು ಮುಂದಿನ ದಿನಗಳಲ್ಲಿ ಜಾಗತಿಕ ಭೂಪಟದಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿರುವುದು ಖಚಿತ ಎಂದು ತಿಳಿಸಿದರು.
ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…