ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ (ACI) ನೀಡುವ ‘Best Airport on Arrivals’ (ಅತ್ಯುತ್ತಮ ಆಗಮಸ್ಥಾನ) ಪ್ರಶಸ್ತಿಗೆ ಸತತ ನಾಲ್ಕನೇ ವರ್ಷವೂ ಪಾತ್ರವಾಗಿದೆ.
ಈ ನಿರಂತರ ಸಾಧನೆ ಬೆಂಗಳೂರಿನ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಉನ್ನತ ಸೇವಾ ಮಾನದಂಡಗಳ ಪ್ರತಿಬಿಂಬವಾಗಿದೆ. ಈಗಾಗಲೇ ಭಾರತದಲ್ಲಿ ‘ಏರೋಸ್ಪೇಸ್ ಮತ್ತು ಡಿಫೆನ್ಸ್ ರಾಜಧಾನಿ’ ಎಂದು ಗುರುತಿಸಿಕೊಂಡಿರುವ ಕರ್ನಾಟಕ, ವಿಮಾನಯಾನ ಕ್ಷೇತ್ರದಲ್ಲಿಯೂ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ವೇಗವಾಗಿ ಬೆಳೆಯುತ್ತಿರುವ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ, ಬೆಂಗಳೂರಿನ ವಿಮಾನಯಾನ ಪರಿಸರ ವ್ಯವಸ್ಥೆಯು ಮುಂದಿನ ದಿನಗಳಲ್ಲಿ ಜಾಗತಿಕ ಭೂಪಟದಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿರುವುದು ಖಚಿತ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…