ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ಕಂಪನಿ ವತಿಯಿಂದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರದೇಶದಲ್ಲಿ ರಸಾಯನಿಕ ಸೋರಿಕೆ ಸ್ಪಂದನ ಮತ್ತು ಮೌಲ್ಯೀಕರಣ ಬಗ್ಗೆ ಅಣುಕು ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

ಈ ಕಾರ್ಯಕ್ರಮದಲ್ಲಿ ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಸೋಮಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಎನ್.ಡಿ.ಆರ್.ಫ್(NDRF) ಮುಖ್ಯಸ್ಥರಾದ ಅಖಿಲೇಶ್,  ಅಗ್ನಿಶಾಮಕ ದಳದ ಅಧಿಕಾರಿ ರವಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತರಬೇತಿ ಸಂಯೋಜಕ ರಘು, ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ಹರಿರಾಮ್, ಎಸ್ಟರ್ ಆಸ್ಪತ್ರೆಯ ಮುಖ್ಯಸ್ಥ ಪ್ರದೀಪ್ ಸಿನಃ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ ಲಿಮಿಟೆಡ್ ನ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago