ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ಕಂಪನಿ ವತಿಯಿಂದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರದೇಶದಲ್ಲಿ ರಸಾಯನಿಕ ಸೋರಿಕೆ ಸ್ಪಂದನ ಮತ್ತು ಮೌಲ್ಯೀಕರಣ ಬಗ್ಗೆ ಅಣುಕು ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…