ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ಕಂಪನಿ ವತಿಯಿಂದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರದೇಶದಲ್ಲಿ ರಸಾಯನಿಕ ಸೋರಿಕೆ ಸ್ಪಂದನ ಮತ್ತು ಮೌಲ್ಯೀಕರಣ ಬಗ್ಗೆ ಅಣುಕು ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…