ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋರಿಯನ್ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಆರೋಪಿ ಅಫಾನ್ ಅಹಮ್ಮದ್ ನನ್ನು ಬಂಧಿಸಲಾಗಿದೆ…
ದೂರುದಾರ ಮಹಿಳೆ ಬೆಂಗಳೂರಿನಿಂದ ಕೋರಿಯಾಗೆ ತೆರಳಿದ್ದರು. ಇಮಿಗ್ರೇಷನ್ ತಪಾಸಣೆ ಮುಗಿಸಿ ಫ್ಲೈಟ್ ಹತ್ತಲು ಹೊರಟ್ಟಿದ್ದರು.
ದಾರಿಗೆ ಅಡ್ಡಬಂದು ನಿಮ್ಮ ಲೆಗೇಜಿನಲ್ಲಿ ಸಮಸ್ಯೆ ಇದೆ ಎಂದು ಹೇಳಿ ಮತ್ತೇ ಚೆಕ್ ಮಾಡಬೇಕೆಂದು ಪುರುಷರ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಮಹಿಳೆಯ ಖಾಸಗಿ ಭಾಗಗಳಿಗೆ ಸ್ಪರ್ಶಿಸಿ ಅಸಭ್ಯವಾಗಿ ವರ್ತನೆ ಮಾಡಿ ಮಹಿಳೆಗೆ ಧನ್ಯವಾದಗಳು ತಿಳಿಸಿ ಹೊರಟಹೋಗಿದ್ದ ಏರ್ ಪೋರ್ಟ್ ಸಿಬ್ಬಂದಿಯನ್ನು ಬಂಧನ ಮಾಡಲಾಗಿದೆ.
ಪ್ರಕರಣದ ಕುರಿತು ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ಅಫಾನ್ ಬಂಧನ ಮಾಡಲಾಗಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…