ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋರಿಯನ್ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಆರೋಪಿ ಅಫಾನ್ ಅಹಮ್ಮದ್ ನನ್ನು ಬಂಧಿಸಲಾಗಿದೆ…
ದೂರುದಾರ ಮಹಿಳೆ ಬೆಂಗಳೂರಿನಿಂದ ಕೋರಿಯಾಗೆ ತೆರಳಿದ್ದರು. ಇಮಿಗ್ರೇಷನ್ ತಪಾಸಣೆ ಮುಗಿಸಿ ಫ್ಲೈಟ್ ಹತ್ತಲು ಹೊರಟ್ಟಿದ್ದರು.
ದಾರಿಗೆ ಅಡ್ಡಬಂದು ನಿಮ್ಮ ಲೆಗೇಜಿನಲ್ಲಿ ಸಮಸ್ಯೆ ಇದೆ ಎಂದು ಹೇಳಿ ಮತ್ತೇ ಚೆಕ್ ಮಾಡಬೇಕೆಂದು ಪುರುಷರ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಮಹಿಳೆಯ ಖಾಸಗಿ ಭಾಗಗಳಿಗೆ ಸ್ಪರ್ಶಿಸಿ ಅಸಭ್ಯವಾಗಿ ವರ್ತನೆ ಮಾಡಿ ಮಹಿಳೆಗೆ ಧನ್ಯವಾದಗಳು ತಿಳಿಸಿ ಹೊರಟಹೋಗಿದ್ದ ಏರ್ ಪೋರ್ಟ್ ಸಿಬ್ಬಂದಿಯನ್ನು ಬಂಧನ ಮಾಡಲಾಗಿದೆ.
ಪ್ರಕರಣದ ಕುರಿತು ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ಅಫಾನ್ ಬಂಧನ ಮಾಡಲಾಗಿದೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…