ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋರಿಯನ್ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಆರೋಪಿ ಅಫಾನ್ ಅಹಮ್ಮದ್ ನನ್ನು ಬಂಧಿಸಲಾಗಿದೆ…
ದೂರುದಾರ ಮಹಿಳೆ ಬೆಂಗಳೂರಿನಿಂದ ಕೋರಿಯಾಗೆ ತೆರಳಿದ್ದರು. ಇಮಿಗ್ರೇಷನ್ ತಪಾಸಣೆ ಮುಗಿಸಿ ಫ್ಲೈಟ್ ಹತ್ತಲು ಹೊರಟ್ಟಿದ್ದರು.
ದಾರಿಗೆ ಅಡ್ಡಬಂದು ನಿಮ್ಮ ಲೆಗೇಜಿನಲ್ಲಿ ಸಮಸ್ಯೆ ಇದೆ ಎಂದು ಹೇಳಿ ಮತ್ತೇ ಚೆಕ್ ಮಾಡಬೇಕೆಂದು ಪುರುಷರ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಮಹಿಳೆಯ ಖಾಸಗಿ ಭಾಗಗಳಿಗೆ ಸ್ಪರ್ಶಿಸಿ ಅಸಭ್ಯವಾಗಿ ವರ್ತನೆ ಮಾಡಿ ಮಹಿಳೆಗೆ ಧನ್ಯವಾದಗಳು ತಿಳಿಸಿ ಹೊರಟಹೋಗಿದ್ದ ಏರ್ ಪೋರ್ಟ್ ಸಿಬ್ಬಂದಿಯನ್ನು ಬಂಧನ ಮಾಡಲಾಗಿದೆ.
ಪ್ರಕರಣದ ಕುರಿತು ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿ ಅಫಾನ್ ಬಂಧನ ಮಾಡಲಾಗಿದೆ.
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…