ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ಕೆಎಸ್ಆರ್ ಟಿಸಿ ಬಸ್ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದ ಭೀಕರತೆಗೆ ಕೆಎಸ್ಆರ್ಟಿಸಿ ಬಸ್ ಹಾಗು ಕ್ಯಾಂಟರ್ ನ ಮುಂಭಾಗ ನುಜ್ಜುಗುಜ್ಜಾಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಅತಿ ವೇಗ ಹಾಗೂ ನಿರ್ಲಕ್ಷದ ಚಾಲನೆಗೆ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ… ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…