ಕೆಎಸ್ ಸಿಎ ಮಹಿಳಾ ಕ್ರೀಕೆಟ್ ಲೀಗ್ ಗೆ ಪಾಲರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸೌಮ್ಯ ವರ್ಮಾ, ಸಾಕ್ಷಿ, ಉಮಾ ಕಾಶ್ವಿ, ಮನು, ಇಂಚರಾ, ಸಮಿತಾ, ಪ್ರಿಯಾ, ಯಾನಾ, ಚಿಂತನ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರದ ಕ್ರಿಕೆಟ್ ಪ್ರತಿಭೆ, ಅಕ್ಷರಾ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಹಾಗೂ ಪಾಲರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ತರಬೇತಿ ಪಡೆಯುತ್ತಿರುವ ಚಿಂತನಾ ಎಚ್.ಆರ್ ರವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮಹಿಳಾ ಕ್ರಿಕೆಟ್ ಟೂರ್ನಿಮೆಂಟ್ ಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.
ಈ ಮಹತ್ತರ ಸಾಧನೆಗೆ ಕೋ ಕಿರಣ್ ಹಾಗೂ ಅರ್ಜುನ್ ದೇವ್ ಶ್ರಮಿಸಿದ್ದಾರೆ. ಚಿಂತನಾ ಎಚ್.ಆರ್ ಅವರ ಸಾಧನೆಗೆ ತಾಲೂಕಿನ ಜನತೆ ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…