ಕೆಎಸ್ ಸಿಎ ಮಹಿಳಾ ಕ್ರೀಕೆಟ್ ಲೀಗ್ ಗೆ ಪಾಲರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸೌಮ್ಯ ವರ್ಮಾ, ಸಾಕ್ಷಿ, ಉಮಾ ಕಾಶ್ವಿ, ಮನು, ಇಂಚರಾ, ಸಮಿತಾ, ಪ್ರಿಯಾ, ಯಾನಾ, ಚಿಂತನ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರದ ಕ್ರಿಕೆಟ್ ಪ್ರತಿಭೆ, ಅಕ್ಷರಾ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಹಾಗೂ ಪಾಲರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ತರಬೇತಿ ಪಡೆಯುತ್ತಿರುವ ಚಿಂತನಾ ಎಚ್.ಆರ್ ರವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮಹಿಳಾ ಕ್ರಿಕೆಟ್ ಟೂರ್ನಿಮೆಂಟ್ ಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.
ಈ ಮಹತ್ತರ ಸಾಧನೆಗೆ ಕೋ ಕಿರಣ್ ಹಾಗೂ ಅರ್ಜುನ್ ದೇವ್ ಶ್ರಮಿಸಿದ್ದಾರೆ. ಚಿಂತನಾ ಎಚ್.ಆರ್ ಅವರ ಸಾಧನೆಗೆ ತಾಲೂಕಿನ ಜನತೆ ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…