ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರನಾಳದಲ್ಲಿ ಸುಮಾರು 1,500 ಜನ ಸಂಖ್ಯೆ ಇರುವ ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಒಂದು ತಿಂಗಳು ಕಳೆಯುತ್ತ ಬಂದಿದ್ದರು ಸಹ ಇಲ್ಲಿಯವರೆಗೂ ದುರಸ್ತಿ ಮಾಡಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ನೆಪಗಳನ್ನು ಹೇಳುತ್ತಲೇ ಕಾಲ ಕಳೆಯಲಾಗುತ್ತಿದೆ ವಿನಹ ಶುದ್ಧೀಕರಣ ಘಟಕದ ದುರಸ್ತಿಯಾಗಿಲ್ಲ ಎಂದು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕುಡಿಯಲು ಶುದ್ಧ ನೀರು ಇಲ್ಲದೆ ಪಕ್ಕದ ಗ್ರಾಮಗಳಿಂದ ತಂದು ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯ ಗುತ್ತಿಗೆ ಪಡೆದಿರುವವರ ದೂರವಾಣಿ ಸಂಖ್ಯೆಯನ್ನು ಘಟಕದ ಬಳಿ ಬರೆದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…