ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ಸರ್ಕಾರ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…