ನಾಗರಹಾವೊಂದು ಕೆಮ್ಮಿನ ಸಿರಪ್ ಬಾಟಲಿಯನ್ನು ನುಂಗಲು ಯತ್ನಿಸಿರುವ ಘಟನೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆದಿದೆ.
ಬಾಟಲಿಯನ್ನು ಪೂರ್ತಿಯಾಗಿ ನುಂಗಲು ಮತ್ತು ಹೊರಹಾಕಲು ಆಗದೇ ಹಾವು ಹೆಣಗಾಡುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಹಾವಿನ ಬಾಯಿಯಿಂದ ಬಾಟಲ್ ಹೊರ ಹಾಕಲು ಸಹಾಯ ಮಾಡಿದರು. ಇದರಿಂದ ಹಾವು ಸಂಪೂರ್ಣವಾಗಿ ನಿತ್ರಾಣವಾಗಿತ್ತು. ಆದರೂ ಪ್ರಾಣಾಪಯದಿಂದ ಪಾರಾಗಿದೆ.
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…