ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಕಿಶೋರ್ ಹಾಗೂ ಗಿರೀಶ್ ಮೃತ ದುರ್ದೈವಿಗಳು.
ಎರಡು ಕಾರುಗಳಲ್ಲಿ 8 ಜನ ಸ್ನೇಹಿತರೊಂದಿಗೆ ರಾಮಸಮುದ್ರ ಕೆರೆಗೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.
ಜಾತ್ರೆ ಪ್ರಯುಕ್ತ ಗಡಮಿಂಚೇನಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ 8 ಜನ ಆಗಮಿಸಿದ್ದರು.
ಬಿರು ಬೇಸಿಗೆ ತಾಳಲಾರದೆ ರಾಮಸಮುದ್ರ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಕಿಶೋರ್ ಹಾಗೂ ಗಿರೀಶ್ ಇಬ್ಬರು ಸ್ನೇಹಿತರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರಿಬ್ಬರೂ ಕ್ಯಾಬ್ ಚಾಲಕರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೆರೇಸಂದ್ರ ಹಾಗೂ ದಿಬ್ಬೂರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…