ಕೆರೆಯಲ್ಲಿ ಈಜಲು ಹೋದ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಅದರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಇಂದು ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನ ತಾಲೂಕಿನ ಲಘುಮೇನಹಳ್ಳಿ ಗ್ರಾಮದ ಶ್ರೀನಿವಾಸ್ (20) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನೂ ಮೃತದೇಹ ಪತ್ತೆಯಾಗದ ಹಿನ್ನೆಲೆ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…
ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…