ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿನ ಬಾಶೆಟ್ಟಿಹಳ್ಳಿ ಕೆರೆ ಅಂಚಿನ ಒಂದು ಬದಿಗೆ ಇರುವ ಜವಾಹಾರ್ ನವೋದಯ ವಿದ್ಯಾಲಯದ ಎತ್ತರದ ಗೋಡೆ ಈಗ ಬಣ್ಣದ ಬಣ್ಣದ ಪ್ರಾಣಿ, ಪಕ್ಷಿ, ಚಿಟ್ಟೆ, ಬಗೆಬಗೆ ಹೂವಿನ ಸಸಿಗಳ ಚಿತ್ರಗಳಿಂದ ಅಲಂಕೃತಗೊಂಡು ಎಲ್ಲರನ್ನು ಆಕರ್ಷಿಸುವ ತಾಣವಾಗಿ ರೂಪುಗೊಂಡಿದೆ.
ಅದೇ ಆವರಣದಲ್ಲಿ ಚಿಟ್ಟೆ ಉದ್ಯಾನವನ್ನು ಸಹ ಮಾಡಲಾಗುತ್ತಿದೆ.
ಈ ಸಂದರ್ಭದಲ್ಲಿ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಶಶಿಕಲಾ ಐಯ್ಯೇರ್, ಡಾ. ಶಾಂತನು ಗುಪ್ತ, ಕಾರ್ತಿಕ್ ಗೌಡ ನವೋದಯ ಚಾರಿಟೆಬಲ್ ಟ್ರಸ್ಟಿನ ಜನಾರ್ಧನ ಆರ್ ಇದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…