ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿನ ಬಾಶೆಟ್ಟಿಹಳ್ಳಿ ಕೆರೆ ಅಂಚಿನ ಒಂದು ಬದಿಗೆ ಇರುವ ಜವಾಹಾರ್ ನವೋದಯ ವಿದ್ಯಾಲಯದ ಎತ್ತರದ ಗೋಡೆ ಈಗ ಬಣ್ಣದ ಬಣ್ಣದ ಪ್ರಾಣಿ, ಪಕ್ಷಿ, ಚಿಟ್ಟೆ, ಬಗೆಬಗೆ ಹೂವಿನ ಸಸಿಗಳ ಚಿತ್ರಗಳಿಂದ ಅಲಂಕೃತಗೊಂಡು ಎಲ್ಲರನ್ನು ಆಕರ್ಷಿಸುವ ತಾಣವಾಗಿ ರೂಪುಗೊಂಡಿದೆ.
ಅದೇ ಆವರಣದಲ್ಲಿ ಚಿಟ್ಟೆ ಉದ್ಯಾನವನ್ನು ಸಹ ಮಾಡಲಾಗುತ್ತಿದೆ.
ಈ ಸಂದರ್ಭದಲ್ಲಿ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಶಶಿಕಲಾ ಐಯ್ಯೇರ್, ಡಾ. ಶಾಂತನು ಗುಪ್ತ, ಕಾರ್ತಿಕ್ ಗೌಡ ನವೋದಯ ಚಾರಿಟೆಬಲ್ ಟ್ರಸ್ಟಿನ ಜನಾರ್ಧನ ಆರ್ ಇದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…