ಕೆರೆ ಏರಿ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್: ಬೈಕ್ ಸವಾರನಿಗೆ ಗಾಯ: ಆಸ್ಪತ್ರೆಗೆ ದಾಖಲು

ಟಿವಿಸ್ ಸ್ಕೂಟರ್ ಗೆ ಟಾಟಾ ಏಸ್ ಗಾಡಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಇಂದು ಮಧ್ಯಾಹ್ನ ನಡೆದಿದೆ.

ಗಾಯಾಳು ಬೈಕ್ ಸವಾರನನ್ನು‌ ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಕೆರೆ ಏರಿ ಮೇಲಿನ ತಿರುವಿನಲ್ಲಿ ದೊಡ್ಡಬಳ್ಳಾಪುರ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಟಾಟಾ ಏಸ್ ಗಾಡಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನುಜ್ಜುಗೊಜ್ಜಾಗಿ ಕೆರೆಯ ಬ್ಯಾರಿಕೇಟ್ ನಿಂದ ಹೊರಗೆ ಬಿದ್ದಿದೆ. ರಸ್ತೆ ಅಪಘಾತದಿಂದ ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನಗಳು ಸಿಲುಕಿಕೊಂಡಿವೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

32 minutes ago

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

2 hours ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

14 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

2 days ago