ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್ ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.
ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ಬಳಿಕ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.
ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…