ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ಹಳ್ಳಿ ರೈತ ಅಂಬರೀಶ್ ತಿಳಿಸಿದರು.
2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.
ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ ಎಂದು ತಿಳಿಸಿದರು.
ಆದರೆ, ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ ಅಷ್ಟೆ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರು.
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…